ಬ್ರೇಕಿಂಗ್ ನ್ಯೂಸ್
27-03-25 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಮೇಲೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರೈತರಿಗೆ ಹೆಚ್ಚುವರಿ ದರ ನೀಡುವ ನೆಪದಲ್ಲಿ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ರೈತರಿಗೆ ಪ್ರೊತ್ಸಾಹ ನೀಡುವುದು ಹಾಗೂ ಹಾಲು ಒಕ್ಕೂಟಗಳ ಹಿತದೃಷ್ಟಿಯಿಂದ ದರ ಏರಿಕೆ ಮಾಡುವ ಬಗ್ಗೆ ಬೇಡಿಕೆಗಳು ಕೇಳಿ ಬಂದಿದ್ದವು. ಆದರೆ, ಇದರಿಂದ ಈಗಾಗಲೇ ದರ ಏರಿಕೆಯಿಂದ ಬಳಲಿರುವ ಗ್ರಾಹಕರಿಗೆ ಬರೆ ಎಳೆದಂತಾಗುತ್ತದೆ. ಈ ನಿಟ್ಟಿನಲ್ಲಿ ದರ ಏರಿಕೆ ಬಗ್ಗೆ ಪರ - ವಿರೋಧ ಅಭಿಪ್ರಾಯ ಕೇಳಿಬಂದಿದ್ದವು. ಆದರೆ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೆಎಂಎಫ್ ಐದು ರೂಪಾಯಿ ವರೆಗೆ ದರ ಏರಿಸಲು ಪ್ರಸ್ತಾಪ ಇಟ್ಟಿತ್ತು. ನಾಲ್ಕು ರೂ. ಏರಿಸಲು ನಿರ್ಣಯ ಮಾಡಲಾಗಿದೆ. ಒಂದು ವರ್ಷದ ಹಿಂದೆ ಇದೇ ಸಮಯದಲ್ಲಿ ಹಾಲಿಗೆ ಐದು ರೂ. ಏರಿಕೆ ಮಾಡಲಾಗಿತ್ತು.
Karnataka government has approved an increase in milk pricing in the state, marking the second price hike in 2025 itself. Nandini milk prices in Karnataka will be increased by ₹4 per litre from April 1, said state Cooperation Minister K N Rajanna on Thursday.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm