ಬ್ರೇಕಿಂಗ್ ನ್ಯೂಸ್
29-03-25 09:19 pm HK News Desk ಕರ್ನಾಟಕ
ಕಾರವಾರ, ಮಾ.29 : ಅಡಿಕೆ ಸುಲಿಯುವ ಕೆಲಸ ನಡೆಯುತ್ತಿದ್ದಾಗ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ. ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗೆ ನಡೀತಿದೆ ಎಂದು ನೋಡಲು ಹೋದಾಗ, ಮೆಷಿನ್ಗೆ ಸೀರೆ ಸಿಲುಕಿದ್ದು ನೆಲಕ್ಕೆ ಬಿದ್ದ ಮಹಿಳೆಯ ತಲೆ ಯಂತ್ರಕ್ಕೆ ಬಡಿದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವಗೊಂಡು ಮಹಿಳೆ ಮೃತಪಟ್ಟಿದ್ದಾರೆ.
ಕೆಲಸಗಾರರು ಸ್ಥಳದಲ್ಲಿ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಅಡಿಕೆ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೋಭಾ ಹೆಗಡೆ ತನ್ನ ಪತಿಯ ಪ್ರತಿ ಕಾರ್ಯಕ್ಕೂ ಬೆನ್ನೆಲುಬಾಗಿ ನಿಂತಿದ್ದರು. ದಿಢೀರ್ ಎದುರಾದ ಘಟನೆಯಿಂದ ಪರಿಸರದಲ್ಲಿ ದುಃಖ ಮಡುಗಟ್ಟಿದೆ.
Tragic Accident, Woman Dies After Saree Caught in Areca Nut Peeling Machine in Sirsi.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm