ಬ್ರೇಕಿಂಗ್ ನ್ಯೂಸ್
29-03-25 09:19 pm HK News Desk ಕರ್ನಾಟಕ
ಕಾರವಾರ, ಮಾ.29 : ಅಡಿಕೆ ಸುಲಿಯುವ ಕೆಲಸ ನಡೆಯುತ್ತಿದ್ದಾಗ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ. ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗೆ ನಡೀತಿದೆ ಎಂದು ನೋಡಲು ಹೋದಾಗ, ಮೆಷಿನ್ಗೆ ಸೀರೆ ಸಿಲುಕಿದ್ದು ನೆಲಕ್ಕೆ ಬಿದ್ದ ಮಹಿಳೆಯ ತಲೆ ಯಂತ್ರಕ್ಕೆ ಬಡಿದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವಗೊಂಡು ಮಹಿಳೆ ಮೃತಪಟ್ಟಿದ್ದಾರೆ.
ಕೆಲಸಗಾರರು ಸ್ಥಳದಲ್ಲಿ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಅಡಿಕೆ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೋಭಾ ಹೆಗಡೆ ತನ್ನ ಪತಿಯ ಪ್ರತಿ ಕಾರ್ಯಕ್ಕೂ ಬೆನ್ನೆಲುಬಾಗಿ ನಿಂತಿದ್ದರು. ದಿಢೀರ್ ಎದುರಾದ ಘಟನೆಯಿಂದ ಪರಿಸರದಲ್ಲಿ ದುಃಖ ಮಡುಗಟ್ಟಿದೆ.
Tragic Accident, Woman Dies After Saree Caught in Areca Nut Peeling Machine in Sirsi.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am