ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am