ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm