ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am