ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm