ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
03-06-25 10:50 pm
Bangalore Correspondent
Shivamogga Hostel, Suicide, Medical Student:...
03-06-25 03:52 pm
ಮುಸ್ಲಿಂ ಸಮುದಾಯಕ್ಕೆ ಬೆದರಿ ಹಿಂದುಗಳ ಮೇಲೆ ಅಟ್ಟಹಾಸ...
02-06-25 10:43 pm
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
03-06-25 10:10 pm
HK News Desk
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
03-06-25 08:13 pm
Mangalore Correspondent
ನಡುರಾತ್ರಿ ಪೊಲೀಸರು ಮನೆಗಳಿಗೆ ಭೇಟಿ ಕೊಡುವುದು ವ್ಯಕ...
03-06-25 07:37 pm
Mangalore, BJP, Police, SP: ಹಿಂದು ಸಂಘಟನೆ ಪ್ರಮ...
03-06-25 07:01 pm
UBL, Mangalore, Mysuru: ಯುಬಿ ಬಿಯರ್ ಫ್ಯಾಕ್ಟರಿ...
03-06-25 04:29 pm
Kalladka Prabhakar Bhat, High Court, FIR: ಕಲ್...
03-06-25 02:48 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm