ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm