ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm