ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm