ಬ್ರೇಕಿಂಗ್ ನ್ಯೂಸ್
01-04-25 10:45 pm HK News Desk ಕರ್ನಾಟಕ
ಚಿಕ್ಕಮಗಳೂರು, ಏ 01: 10 ಮೊಟ್ಟೆ ನುಂಗಿದ್ದ ನಾಗರ ಹಾವನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಉಡುಪಿ ವೈಭವ್ ಹೋಟೆಲ್ಗೆ ನುಗ್ಗಿದ ಹಾವು, ಕೋಳಿ ಮೊಟ್ಟೆಗಳನ್ನು ನುಂಗಿದೆ. ಹೊಟ್ಟೆ ತುಂಬಿ ಮುಂದೆಯೂ ಹಿಂದೆಯೂ ಹೋಗಲು ಸಾಧ್ಯವಾಗದೆ ನರಳಾಡುತ್ತಿತ್ತು. ಇದನ್ನು ಗಮನಿಸಿದ ಹೋಟೆಲ್ ಮಾಲೀಕ ಉರಗತಜ್ಞ ಆರಿಫ್ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಬರಹೇಳಿದ್ದಾರೆ.
ಆರೀಫ್ ಬಾಲ ಹಿಡಿದು ಮೇಲೆತ್ತುತ್ತಿದ್ದಂತೆ 10 ಮೊಟ್ಟೆಯನ್ನು ಹಾವು ಹೊರಹಾಕಿದೆ. ಸೆರೆಹಿಡಿದ ನಾಗರನಿಗೆ ಹೋಟೆಲ್ ಮಾಲೀಕ ಪೂಜೆ ಮಾಡಿ ಭಕ್ತಿ ಭಾವ ಮೆರೆದರು.
ನಂತರ ನಾಗರಹಾವನ್ನು ಸ್ನೇಕ್ ಆರಿಫ್ ಅವರು ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.
In a bizarre incident that left hotel customers both startled and amused, a cobra slithered into a local hotel and voraciously devoured ten chicken eggs right before the eyes of unsuspecting diners.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am