ಬ್ರೇಕಿಂಗ್ ನ್ಯೂಸ್
02-04-25 03:07 pm Bangalore Correspondent ಕರ್ನಾಟಕ
ಬೆಂಗಳೂರು, ಎ.2 : ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು ಗುತ್ತಿಗೆದಾರರೊಬ್ಬರ ದೂರಿನಂತೆ ಲೋಕಾಯುಕ್ತ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇನ್ಸ್ಪೆಕ್ಟರ್ ಮನೆಯಲ್ಲಿ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದಲ್ಲದೆ, ತಾನು ಹೇಳಿದವರಿಗೆ ಮನೆಯನ್ನೇ ಬರೆದುಕೊಡುವಂತೆ ಒತ್ತಡ ಹೇರಿದ್ದರು ಎನ್ನುವ ಬಗ್ಗೆ ದೂರು ದಾಖಲಾಗಿದೆ.

ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನ ತಾನು ಹೇಳಿದವರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡುವಂತೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡುತ್ತಿದ್ದರು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ಇಬ್ಬರಿಗೂ ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟಿದ್ದರು. ಹಳೆಯ ಕೇಸ್ ಒಂದರಲ್ಲಿ ಬಿ ರಿಪೋರ್ಟ್ ಹಾಕುತ್ತೇನೆ, ಮನೆಯನ್ನು ಬರೆದುಕೊಡಿ ಎಂದು ಇನ್ಸ್ಪೆಕ್ಟರ್ ಕುಮಾರ್, ಚೆನ್ನೇಗೌಡರ ಮನೆಗೆ ಪುಂಡರನ್ನ ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು.
4 ಕೋಟಿ ರೂ. ಮೌಲ್ಯದ ಮನೆಯನ್ನ 60 ಲಕ್ಷ ರೂ.ಗೆ ಕೊಡುವಂತೆ ಚೆನ್ನೇಗೌಡ ದಂಪತಿಗೆ ಒತ್ತಡ ಹೇರುತ್ತಿದ್ದರು. ಅಲ್ಲದೆ, ಮನೆ ನೋಡಿಕೊಂಡು ಬರುವಂತೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಉಮೇಶ್ ಜೊತೆ ಸಂಬಂಧಿಕರನ್ನ ಕಳುಹಿಸಿದ್ದರು. ಮಾ.18ರಂದು ಮಧ್ಯಾಹ್ನ 3.25ಕ್ಕೆ ಕೆಂಪು ಬಣ್ಣದ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ಚೆನ್ನೇಗೌಡ ವಿಡಿಯೋ ಮಾಡಿದ್ದರು.
The Lokayukta conducted a raid on the residence of police Inspector Kumar of Annapoorneshwari Nagar police station, following the filing of a B report that has raised questions about his financial dealings. The raid comes in the wake of allegations surrounding a write-off related to a property valuation of 4 crores, prompting scrutiny into possible corruption and misuse of power.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm