ಬ್ರೇಕಿಂಗ್ ನ್ಯೂಸ್
02-04-25 03:07 pm Bangalore Correspondent ಕರ್ನಾಟಕ
ಬೆಂಗಳೂರು, ಎ.2 : ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು ಗುತ್ತಿಗೆದಾರರೊಬ್ಬರ ದೂರಿನಂತೆ ಲೋಕಾಯುಕ್ತ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇನ್ಸ್ಪೆಕ್ಟರ್ ಮನೆಯಲ್ಲಿ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದಲ್ಲದೆ, ತಾನು ಹೇಳಿದವರಿಗೆ ಮನೆಯನ್ನೇ ಬರೆದುಕೊಡುವಂತೆ ಒತ್ತಡ ಹೇರಿದ್ದರು ಎನ್ನುವ ಬಗ್ಗೆ ದೂರು ದಾಖಲಾಗಿದೆ.

ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನ ತಾನು ಹೇಳಿದವರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡುವಂತೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡುತ್ತಿದ್ದರು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ಇಬ್ಬರಿಗೂ ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟಿದ್ದರು. ಹಳೆಯ ಕೇಸ್ ಒಂದರಲ್ಲಿ ಬಿ ರಿಪೋರ್ಟ್ ಹಾಕುತ್ತೇನೆ, ಮನೆಯನ್ನು ಬರೆದುಕೊಡಿ ಎಂದು ಇನ್ಸ್ಪೆಕ್ಟರ್ ಕುಮಾರ್, ಚೆನ್ನೇಗೌಡರ ಮನೆಗೆ ಪುಂಡರನ್ನ ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು.
4 ಕೋಟಿ ರೂ. ಮೌಲ್ಯದ ಮನೆಯನ್ನ 60 ಲಕ್ಷ ರೂ.ಗೆ ಕೊಡುವಂತೆ ಚೆನ್ನೇಗೌಡ ದಂಪತಿಗೆ ಒತ್ತಡ ಹೇರುತ್ತಿದ್ದರು. ಅಲ್ಲದೆ, ಮನೆ ನೋಡಿಕೊಂಡು ಬರುವಂತೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಉಮೇಶ್ ಜೊತೆ ಸಂಬಂಧಿಕರನ್ನ ಕಳುಹಿಸಿದ್ದರು. ಮಾ.18ರಂದು ಮಧ್ಯಾಹ್ನ 3.25ಕ್ಕೆ ಕೆಂಪು ಬಣ್ಣದ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ಚೆನ್ನೇಗೌಡ ವಿಡಿಯೋ ಮಾಡಿದ್ದರು.
The Lokayukta conducted a raid on the residence of police Inspector Kumar of Annapoorneshwari Nagar police station, following the filing of a B report that has raised questions about his financial dealings. The raid comes in the wake of allegations surrounding a write-off related to a property valuation of 4 crores, prompting scrutiny into possible corruption and misuse of power.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am