ಬ್ರೇಕಿಂಗ್ ನ್ಯೂಸ್
04-04-25 09:55 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಏ.04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ. ಯಾರು ಚಾಕ್ಲೇಟ್ ಕೊಡ್ತಾರೋ ಅವರ ಕಡೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿಯ ಧರಣಿಯಿಂದ ಜೆಡಿಎಸ್ ದೂರ ವಿಚಾರವಾಗಿ ಮಾತನಾಡಿದ ಅವರು, ಹೆಚ್ಡಿಕೆ ಅವರದ್ದು ಒಳ್ಳೆ ಮನಸ್ಸು. ಅವರಿಗೆ ಏನೂ ಗೊತ್ತಾಗಲ್ಲ ಎಂದರು.
ಕೇಂದ್ರದಲ್ಲಿ ಬೆಲೆ ಇಳಿಸಲು ಹೇಳಿ;
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಧರಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ ಕೇಂದ್ರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಲು ಹೇಳಿ. ಹೊಗಲಿ ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿನಾಕಾರಣ ಸಿದ್ದರಾಮಯ್ಯ ಕುಟುಂಬದ ಮೇಲೆ ಇಡಿ ಬಿಟ್ಟು ತೊಂದರೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ. ಮೊದಲು ವಿಜಯೇಂದ್ರ ಇ.ಡಿ, ಐಟಿ, ಸಿಬಿಐನಿಂದ ಕ್ಲೀನ್ ಚಿಟ್ ಪಡೆಯಲಿ. ತಾವೇ ತನಿಖೆಗೊಳಪಟ್ಟು ಕ್ಲೀನ್ ಚಿಟ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
MLA Pradeep Eshwar didn’t hold back when criticizing former Chief Minister H D Kumaraswamy, likening him to a "small child" who goes wherever he is offered 'chocolate'. Eshwar's remarks aimed to undermine Kumaraswamy's political credibility, suggesting that his decisions are easily swayed by those who provide him with favors.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am