ಬ್ರೇಕಿಂಗ್ ನ್ಯೂಸ್
04-04-25 09:55 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಏ.04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ. ಯಾರು ಚಾಕ್ಲೇಟ್ ಕೊಡ್ತಾರೋ ಅವರ ಕಡೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿಯ ಧರಣಿಯಿಂದ ಜೆಡಿಎಸ್ ದೂರ ವಿಚಾರವಾಗಿ ಮಾತನಾಡಿದ ಅವರು, ಹೆಚ್ಡಿಕೆ ಅವರದ್ದು ಒಳ್ಳೆ ಮನಸ್ಸು. ಅವರಿಗೆ ಏನೂ ಗೊತ್ತಾಗಲ್ಲ ಎಂದರು.
ಕೇಂದ್ರದಲ್ಲಿ ಬೆಲೆ ಇಳಿಸಲು ಹೇಳಿ;
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಧರಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ ಕೇಂದ್ರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಲು ಹೇಳಿ. ಹೊಗಲಿ ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿನಾಕಾರಣ ಸಿದ್ದರಾಮಯ್ಯ ಕುಟುಂಬದ ಮೇಲೆ ಇಡಿ ಬಿಟ್ಟು ತೊಂದರೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ. ಮೊದಲು ವಿಜಯೇಂದ್ರ ಇ.ಡಿ, ಐಟಿ, ಸಿಬಿಐನಿಂದ ಕ್ಲೀನ್ ಚಿಟ್ ಪಡೆಯಲಿ. ತಾವೇ ತನಿಖೆಗೊಳಪಟ್ಟು ಕ್ಲೀನ್ ಚಿಟ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
MLA Pradeep Eshwar didn’t hold back when criticizing former Chief Minister H D Kumaraswamy, likening him to a "small child" who goes wherever he is offered 'chocolate'. Eshwar's remarks aimed to undermine Kumaraswamy's political credibility, suggesting that his decisions are easily swayed by those who provide him with favors.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm