ಬ್ರೇಕಿಂಗ್ ನ್ಯೂಸ್
04-04-25 09:55 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಏ.04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ. ಯಾರು ಚಾಕ್ಲೇಟ್ ಕೊಡ್ತಾರೋ ಅವರ ಕಡೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿಯ ಧರಣಿಯಿಂದ ಜೆಡಿಎಸ್ ದೂರ ವಿಚಾರವಾಗಿ ಮಾತನಾಡಿದ ಅವರು, ಹೆಚ್ಡಿಕೆ ಅವರದ್ದು ಒಳ್ಳೆ ಮನಸ್ಸು. ಅವರಿಗೆ ಏನೂ ಗೊತ್ತಾಗಲ್ಲ ಎಂದರು.
ಕೇಂದ್ರದಲ್ಲಿ ಬೆಲೆ ಇಳಿಸಲು ಹೇಳಿ;
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಧರಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ ಕೇಂದ್ರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಲು ಹೇಳಿ. ಹೊಗಲಿ ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿನಾಕಾರಣ ಸಿದ್ದರಾಮಯ್ಯ ಕುಟುಂಬದ ಮೇಲೆ ಇಡಿ ಬಿಟ್ಟು ತೊಂದರೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ. ಮೊದಲು ವಿಜಯೇಂದ್ರ ಇ.ಡಿ, ಐಟಿ, ಸಿಬಿಐನಿಂದ ಕ್ಲೀನ್ ಚಿಟ್ ಪಡೆಯಲಿ. ತಾವೇ ತನಿಖೆಗೊಳಪಟ್ಟು ಕ್ಲೀನ್ ಚಿಟ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
MLA Pradeep Eshwar didn’t hold back when criticizing former Chief Minister H D Kumaraswamy, likening him to a "small child" who goes wherever he is offered 'chocolate'. Eshwar's remarks aimed to undermine Kumaraswamy's political credibility, suggesting that his decisions are easily swayed by those who provide him with favors.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm