ಬ್ರೇಕಿಂಗ್ ನ್ಯೂಸ್
04-04-25 09:55 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಏ.04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ. ಯಾರು ಚಾಕ್ಲೇಟ್ ಕೊಡ್ತಾರೋ ಅವರ ಕಡೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿಯ ಧರಣಿಯಿಂದ ಜೆಡಿಎಸ್ ದೂರ ವಿಚಾರವಾಗಿ ಮಾತನಾಡಿದ ಅವರು, ಹೆಚ್ಡಿಕೆ ಅವರದ್ದು ಒಳ್ಳೆ ಮನಸ್ಸು. ಅವರಿಗೆ ಏನೂ ಗೊತ್ತಾಗಲ್ಲ ಎಂದರು.
ಕೇಂದ್ರದಲ್ಲಿ ಬೆಲೆ ಇಳಿಸಲು ಹೇಳಿ;
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಧರಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ ಕೇಂದ್ರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಲು ಹೇಳಿ. ಹೊಗಲಿ ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿನಾಕಾರಣ ಸಿದ್ದರಾಮಯ್ಯ ಕುಟುಂಬದ ಮೇಲೆ ಇಡಿ ಬಿಟ್ಟು ತೊಂದರೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ. ಮೊದಲು ವಿಜಯೇಂದ್ರ ಇ.ಡಿ, ಐಟಿ, ಸಿಬಿಐನಿಂದ ಕ್ಲೀನ್ ಚಿಟ್ ಪಡೆಯಲಿ. ತಾವೇ ತನಿಖೆಗೊಳಪಟ್ಟು ಕ್ಲೀನ್ ಚಿಟ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
MLA Pradeep Eshwar didn’t hold back when criticizing former Chief Minister H D Kumaraswamy, likening him to a "small child" who goes wherever he is offered 'chocolate'. Eshwar's remarks aimed to undermine Kumaraswamy's political credibility, suggesting that his decisions are easily swayed by those who provide him with favors.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm