ಬ್ರೇಕಿಂಗ್ ನ್ಯೂಸ್
04-04-25 09:55 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಏ.04: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಗು ಇದ್ದಂತೆ. ಯಾರು ಚಾಕ್ಲೇಟ್ ಕೊಡ್ತಾರೋ ಅವರ ಕಡೆ ಹೋಗುತ್ತಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ ಮಾಡಿದರು.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಬಿಜೆಪಿಯ ಧರಣಿಯಿಂದ ಜೆಡಿಎಸ್ ದೂರ ವಿಚಾರವಾಗಿ ಮಾತನಾಡಿದ ಅವರು, ಹೆಚ್ಡಿಕೆ ಅವರದ್ದು ಒಳ್ಳೆ ಮನಸ್ಸು. ಅವರಿಗೆ ಏನೂ ಗೊತ್ತಾಗಲ್ಲ ಎಂದರು.
ಕೇಂದ್ರದಲ್ಲಿ ಬೆಲೆ ಇಳಿಸಲು ಹೇಳಿ;
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಧರಣಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ತಾಕತ್ ಇದ್ರೆ ಕೇಂದ್ರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸಲು ಹೇಳಿ. ಹೊಗಲಿ ಬಿಜೆಪಿಯವರಿಗೆ ಏನಾದ್ರು ಇದ್ರೆ ನಮ್ಮ ಜಿಎಸ್ಟಿ ಹಣ ಕೊಡಿಸಲಿ. ಸದಾ ಸುದ್ದಿಯಲ್ಲಿರಲು ಬಿಜೆಪಿಯವರು ಧರಣಿ ಹಮ್ಮಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿರುವಂತೆ ಸಿಎಂ ಸಿದ್ದರಾಮಯ್ಯನವರು ಯಾವುದೇ ಅಕ್ರಮ ಹಣ ಮಾಡಿಲ್ಲ. ವಿನಾಕಾರಣ ಸಿದ್ದರಾಮಯ್ಯ ಕುಟುಂಬದ ಮೇಲೆ ಇಡಿ ಬಿಟ್ಟು ತೊಂದರೆ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ವಿಜಯೇಂದ್ರ ಮೇಲೆ ಆರೋಪಗಳು ಇವೆ. ಅದನ್ನು ಬಿಟ್ಟು ಸಿದ್ದರಾಮಯ್ಯ ವಿರುದ್ಧ ಮಾತಾಡ್ತಾರೆ. ಮೊದಲು ವಿಜಯೇಂದ್ರ ಇ.ಡಿ, ಐಟಿ, ಸಿಬಿಐನಿಂದ ಕ್ಲೀನ್ ಚಿಟ್ ಪಡೆಯಲಿ. ತಾವೇ ತನಿಖೆಗೊಳಪಟ್ಟು ಕ್ಲೀನ್ ಚಿಟ್ ಪಡೆಯಲಿ ನೋಡೋಣ ಎಂದು ಸವಾಲು ಹಾಕಿದರು.
MLA Pradeep Eshwar didn’t hold back when criticizing former Chief Minister H D Kumaraswamy, likening him to a "small child" who goes wherever he is offered 'chocolate'. Eshwar's remarks aimed to undermine Kumaraswamy's political credibility, suggesting that his decisions are easily swayed by those who provide him with favors.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm