ಬ್ರೇಕಿಂಗ್ ನ್ಯೂಸ್
05-04-25 12:21 pm HK News Desk ಕರ್ನಾಟಕ
ಕಲಬುರಗಿ, ಏ 05: ಜಿಲ್ಲೆಯ ಸೊನ್ನ ಕ್ರಾಸ್ ಹತ್ತಿರ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹನ್ನೊಂದು ಜನರಿಗೆ ಗಂಭೀರ ಗಾಯಗಳಾಗಿವೆ
ಬಾಗಲಕೋಟೆ ಮೂಲದ ವಾಜೀದ್, ಮೆಹಬೂಬಿ ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಗಲಕೋಟೆಯಿಂದ ಕಲಬುರಗಿ ನಗರದ ಖ್ವಾಜಾ ಬಂದೇ ನವಾಜ್ ದರ್ಗಾಕ್ಕೆ ಇವರೆಲ್ಲ ಬರುತ್ತಿದ್ದರು. ಒಂದೇ ಕುಟುಂಬದ 31 ಜನರು ಮಿನಿ ಬಸ್ ನಲ್ಲಿ ಬರುತ್ತಿದ್ದ ವೇಳೆ ತಡರಾತ್ರಿ ಈ ಅಪಘಾತ ಸಂಭವಿಸಿದೆ.
ಕೆಎ - 22, ಸಿ 3582 ಸಂಖ್ಯೆಯ ಲಾರಿಗೆ ಕೆಎ - 28, ಎ 7224 ಸಂಖ್ಯೆಯ ಮಿನಿ ಬಸ್ ಡಿಕ್ಕಿಯಾಗಿದ್ದು, ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದಾರೆ. ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡೂರು ಶ್ರೀನಿವಾಸುಲು ಸೇರಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಪಘಾತ ಸಂಬಂಧ ಜೇವರ್ಗಿ ತಾಲೂಕಿನ ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five people, including a 13-year-old girl, died and several others were injured after a mini bus they were travelling in allegedly rammed into a parked truck near Nelogi Cross in Jewargi taluk of this district in the wee hours of Saturday, police said. The passengers, all residents of Bagalkote, were en route a dargah in the Kalaburagi district when the accident occurred at around 3.30 AM, they said.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 12:51 pm
Mangalore Correspondent
Mangalore Muslim Leaders, Dinesh Gundurao: ಕೋ...
01-06-25 12:32 pm
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm