ಬ್ರೇಕಿಂಗ್ ನ್ಯೂಸ್
05-04-25 02:47 pm HK News Satff ಕರ್ನಾಟಕ
ಬೆಂಗಳೂರು, ಎ.5: ಬಿಜೆಪಿಯಲ್ಲಿ ರೆಬಲ್ ಆಗಿ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಬಹುತೇಕ ಒಂಟಿಯಾಗಿದ್ದಾರೆ. ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ್ದರೂ, ಅವರ ಜೊತೆಗಿದ್ದವರೇ ಹೊಸ ಪಕ್ಷ ಸೇರಿಕೊಳ್ಳುವ ಸಾಧ್ಯತೆ ಇಲ್ಲ. ಜೊತೆಗಿದ್ದವರೇ ಕೈಕೊಡುವ ಸೂಚನೆ ಲಭಿಸಿದೆ.
ಯತ್ನಾಳ್ ಜೊತೆಗಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಯತ್ನಾಳ್ ಉಚ್ಚಾಟನೆ ಬಗ್ಗೆಯೂ ಮಾತನಾಡಿದ್ದು, ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ, ವರಿಷ್ಠರ ನಿರ್ಣಯಕ್ಕೆ ತಾವು ಬದ್ಧರಾಗಿರುತ್ತೇವೆ. ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಅವರೊಟ್ಟಿಗೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಯತ್ನಾಳ್ ಜೊತೆಗಿದ್ದ ಶಾಸಕರು ಕ್ರಮೇಣ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ಯತ್ನಾಳ್ ಅವರಿಗೆ ತಿಳಿಹೇಳುವುದಾಗಿ ಹೇಳಿದ್ದರು.
Basanagouda Patil Yatnal, a rebel MLA expelled from the BJP, is now largely alone. Although he had stated that he would form a new party by Vijaya Dashami, those who were once with him indicate that they are unlikely to join this new venture. Signals have emerged that his former associates are beginning to distance themselves from him.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am