ಬ್ರೇಕಿಂಗ್ ನ್ಯೂಸ್
05-04-25 02:47 pm HK News Satff ಕರ್ನಾಟಕ
ಬೆಂಗಳೂರು, ಎ.5: ಬಿಜೆಪಿಯಲ್ಲಿ ರೆಬಲ್ ಆಗಿ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಬಹುತೇಕ ಒಂಟಿಯಾಗಿದ್ದಾರೆ. ವಿಜಯದಶಮಿ ವೇಳೆಗೆ ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ್ದರೂ, ಅವರ ಜೊತೆಗಿದ್ದವರೇ ಹೊಸ ಪಕ್ಷ ಸೇರಿಕೊಳ್ಳುವ ಸಾಧ್ಯತೆ ಇಲ್ಲ. ಜೊತೆಗಿದ್ದವರೇ ಕೈಕೊಡುವ ಸೂಚನೆ ಲಭಿಸಿದೆ.
ಯತ್ನಾಳ್ ಜೊತೆಗಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಯತ್ನಾಳ್ ಉಚ್ಚಾಟನೆ ಬಗ್ಗೆಯೂ ಮಾತನಾಡಿದ್ದು, ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ, ವರಿಷ್ಠರ ನಿರ್ಣಯಕ್ಕೆ ತಾವು ಬದ್ಧರಾಗಿರುತ್ತೇವೆ. ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ಅವರೊಟ್ಟಿಗೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಯತ್ನಾಳ್ ಜೊತೆಗಿದ್ದ ಶಾಸಕರು ಕ್ರಮೇಣ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆಗಳನ್ನು ನೀಡದಂತೆ ಯತ್ನಾಳ್ ಅವರಿಗೆ ತಿಳಿಹೇಳುವುದಾಗಿ ಹೇಳಿದ್ದರು.
Basanagouda Patil Yatnal, a rebel MLA expelled from the BJP, is now largely alone. Although he had stated that he would form a new party by Vijaya Dashami, those who were once with him indicate that they are unlikely to join this new venture. Signals have emerged that his former associates are beginning to distance themselves from him.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm