ಬ್ರೇಕಿಂಗ್ ನ್ಯೂಸ್
06-04-25 11:56 am Bangalore Correspondent ಕರ್ನಾಟಕ
ಬೆಂಗಳೂರು, ಏ 05: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಸಾರಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆಶಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಾತುಗಳಿಗೆ ಹೆದರುವ ಮಗ ನಾನಲ್ಲ, ಅವರ ಹೆಸರಲ್ಲಿ ಎಷ್ಟು ಭೂಮಿಯಿದೆ ಎಂದು ಬಹಿರಂಗ ಪಡಿಸಲಿ, ನನ್ನ ಹೆಸರಲ್ಲಿ ಮತ್ತು ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ ಇದೆ ನಾನು ಬಹಿರಂಗ ಮಾಡುತ್ತೇನೆ, ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇನೆಂದು ಸಾಬೀತಾದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದು ಹೇಳಿದರು.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರು, ಮಾಜಿ ಪ್ರಧಾನಿ ಮಗ ನಾನು.. 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಬೇಕಾ? ಎಂದು ಪ್ರಶ್ನಿಸಿದ್ದರು. ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು.
ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆಯ ಪಾರದರ್ಶಕತೆ ಬಗ್ಗೆ ಮತ್ತೆ ದನಿ ಎತ್ತಿದ್ದರು. ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರ ಏಪ್ರಿಲ್ ಫೂಲ್ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದರು.
In a fiery exchange of words, Karnataka Congress leader DK Shivakumar has strongly rebutted allegations made by former Chief Minister HD Kumaraswamy regarding his involvement in illegal mining and iron ore transportation. Addressing the media, Shivakumar emphasized that the accusations are unfounded and politically motivated, stating, “I don’t fear you, Kumaraswamy. Your claims will not silence me.”
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm