ಬ್ರೇಕಿಂಗ್ ನ್ಯೂಸ್
06-04-25 11:56 am Bangalore Correspondent ಕರ್ನಾಟಕ
ಬೆಂಗಳೂರು, ಏ 05: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಸಾರಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆಶಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಾತುಗಳಿಗೆ ಹೆದರುವ ಮಗ ನಾನಲ್ಲ, ಅವರ ಹೆಸರಲ್ಲಿ ಎಷ್ಟು ಭೂಮಿಯಿದೆ ಎಂದು ಬಹಿರಂಗ ಪಡಿಸಲಿ, ನನ್ನ ಹೆಸರಲ್ಲಿ ಮತ್ತು ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ ಇದೆ ನಾನು ಬಹಿರಂಗ ಮಾಡುತ್ತೇನೆ, ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇನೆಂದು ಸಾಬೀತಾದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದು ಹೇಳಿದರು.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರು, ಮಾಜಿ ಪ್ರಧಾನಿ ಮಗ ನಾನು.. 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಬೇಕಾ? ಎಂದು ಪ್ರಶ್ನಿಸಿದ್ದರು. ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು.
ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆಯ ಪಾರದರ್ಶಕತೆ ಬಗ್ಗೆ ಮತ್ತೆ ದನಿ ಎತ್ತಿದ್ದರು. ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರ ಏಪ್ರಿಲ್ ಫೂಲ್ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದರು.
In a fiery exchange of words, Karnataka Congress leader DK Shivakumar has strongly rebutted allegations made by former Chief Minister HD Kumaraswamy regarding his involvement in illegal mining and iron ore transportation. Addressing the media, Shivakumar emphasized that the accusations are unfounded and politically motivated, stating, “I don’t fear you, Kumaraswamy. Your claims will not silence me.”
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am