ಬ್ರೇಕಿಂಗ್ ನ್ಯೂಸ್
06-04-25 11:56 am Bangalore Correspondent ಕರ್ನಾಟಕ
ಬೆಂಗಳೂರು, ಏ 05: ಕೇತಗಾನಹಳ್ಳಿ ಭೂಒತ್ತುವರಿ ಪ್ರಕರಣದಿಂದ ಕೆರಳಿರುವ ಕೇಂದ್ರ ಸಚಿವ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಯುದ್ಧ ಸಾರಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಡಿಕೆಶಿ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಮಾತುಗಳಿಗೆ ಹೆದರುವ ಮಗ ನಾನಲ್ಲ, ಅವರ ಹೆಸರಲ್ಲಿ ಎಷ್ಟು ಭೂಮಿಯಿದೆ ಎಂದು ಬಹಿರಂಗ ಪಡಿಸಲಿ, ನನ್ನ ಹೆಸರಲ್ಲಿ ಮತ್ತು ಮಕ್ಕಳ ಹೆಸರಲ್ಲಿ ಎಷ್ಟು ಭೂಮಿ ಇದೆ ನಾನು ಬಹಿರಂಗ ಮಾಡುತ್ತೇನೆ, ನಾನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದೇನೆಂದು ಸಾಬೀತಾದರೆ ಯಾವುದೇ ಶಿಕ್ಷೆಗೆ ಸಿದ್ಧ ಎಂದು ಹೇಳಿದರು.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕುಮಾರಸ್ವಾಮಿಯವರು, ಮಾಜಿ ಪ್ರಧಾನಿ ಮಗ ನಾನು.. 4 ಎಕರೆ ಭೂಮಿ ಒತ್ತುವರಿ ಮಾಡಿಕೊಳ್ಬೇಕಾ? ಎಂದು ಪ್ರಶ್ನಿಸಿದ್ದರು. ಅತಿಕ್ರಮಣದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು.
ಮುಡಾ ಕೇಸಲ್ಲಿ ಲೋಕಾಯುಕ್ತ ತನಿಖೆಯ ಪಾರದರ್ಶಕತೆ ಬಗ್ಗೆ ಮತ್ತೆ ದನಿ ಎತ್ತಿದ್ದರು. ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರ ಏಪ್ರಿಲ್ ಫೂಲ್ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದರು.
In a fiery exchange of words, Karnataka Congress leader DK Shivakumar has strongly rebutted allegations made by former Chief Minister HD Kumaraswamy regarding his involvement in illegal mining and iron ore transportation. Addressing the media, Shivakumar emphasized that the accusations are unfounded and politically motivated, stating, “I don’t fear you, Kumaraswamy. Your claims will not silence me.”
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm