ಬ್ರೇಕಿಂಗ್ ನ್ಯೂಸ್
07-04-25 08:49 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 07: ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ನೂಲ್ವಿ ಕ್ರಾಸ್ ಬಳಿ ನಡೆದಿದೆ.
ವರೂರುನಿಂದ ಹುಬ್ಬಳ್ಳಿ ಕಡೆ ಬರುತಿದ್ದ ಕ್ವಿಡ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಕಾರು ನುಜ್ಜು ಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರಿಗೆ ಗಂಭೀರ ಗಾಯವಾಗಿದ್ದು, ಕೆಎಂಸಿಆರ್ ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹುಬ್ಬಳ್ಳಿ ಲಿಂಗರಾಜನಗರದ ಶಂಕುತಲಾ ಹಿರೇಮಠ ಎಂಬುವರ ಕುಟುಂಬಸ್ಥರು ಒಂದೇ ಕಾರಿನಲ್ಲಿ ಐವರು ಪ್ರಯಾಣ ಬೆಳೆಸಿದ್ದರು. ಮೃತರಲ್ಲಿ ಒಬ್ಬರಾದ ಶಂಕುತಲಾ ಹಿರೇಮಠ ಖಾಸಗಿ ಪ್ರೌಢ ಶಾಲಾ ವಿಭಾಗದ ನಿವೃತ್ತ ಶಿಕ್ಷಕಿಯಾಗಿದ್ದರು.
ಮೃತರನ್ನು ಹುಬ್ಬಳ್ಳಿ ಲಿಂಗರಾಜ್ ನಗರ ನಿವಾಸಿಗಳಾದ ಒಂದೇ ಕುಟುಂಬದ ಸುಜಾತಾ ಹಿರೇಮಠ (61), ಶಂಕುತಲಾ ಹಿರೇಮಠ್ (75), ಸಂಪತ್ ಕುಮಾರಿ ಹಿರೇಮಠ (60) ಹಾಗೂ ಗಾಯತ್ರಿ ಹಿರೇಮಠ್ (65) ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿ ವೀರಬಸಯ್ಯ (69) ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Four members of family were killed and another was injured in an accident at Noolvi cross, near Hubballi.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am