ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am