ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm