ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm