ಬ್ರೇಕಿಂಗ್ ನ್ಯೂಸ್
19-12-20 12:03 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.19: ತಮ್ಮ ಬೇಡಿಕೆಗಳನ್ನು ಮುಂದಿಟ್ಟು ನಾಲ್ಕು ದಿನಗಳ ಪರ್ಯಂತ ಮುಷ್ಕರ ನಡೆಸಿದ ಸಾರಿಗೆ ನೌಕರರಿಗೆ ಮತ್ತೊಂದು ಶಾಕ್ ತಗುಲಿದೆ. ಮುಷ್ಕರಕ್ಕೆ ಕಾರಣಕರ್ತರು ಎನ್ನಲಾದ ನಾಲ್ಕು ನಿಗಮಗಳ ಸುಮಾರು 200 ರಷ್ಟು ನೌಕರರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮುಷ್ಕರ ನಡೆಸಿದ್ದರು.


ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ನಡೆದ ಮುಷ್ಕರದಿಂದಾಗಿ ಸಾರಿಗೆ ಇಲಾಖೆಗೆ ಭಾರೀ ನಷ್ಟ ಉಂಟಾಗಿದೆ. ನೌಕರರ 10 ಬೇಡಿಕೆಗಳ ಪೈಕಿ ಪ್ರಮುಖ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳಿಗೆ ಸರ್ಕಾರ ಅಸ್ತು ಎಂದಿತ್ತು. ಆದರೆ ಇದೀಗ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರ ಪೈಕಿ 200 ಮಂದಿಗೆ ಅಮಾನತು ಶಿಕ್ಷೆ ನೀಡಲಾಗಿದೆ ಎಂಬ ಆರೋಪ ನೌಕರರ ಕಡೆಯಿಂದ ಕೇಳಿಬರುತ್ತಿದೆ.
ಸರ್ಕಾರದ ಈ ನಡೆಯಿಂದ ನೌಕರರು ಆಕ್ರೋಶಗೊಂಡಿದ್ದಾರೆ. ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಅಮಾನತು ಮಾಡಲಾಗುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರ ರಾಜ್ಯಾದ್ಯಂತ ಭಾರೀ ಗಮನ ಸೆಳೆದಿತ್ತು. ನಾಲ್ಕು ದಿನಗಳ ದಿಢೀರ್ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಭಾರೀ ತೊಂದರೆ ಉಂಟಾಗಿತ್ತು. ಅಲ್ಲದೆ, ಸಾರಿಗೆ ನೌಕರರ ಸಂಘದ ಮುಖಂಡರು, ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm