ಬ್ರೇಕಿಂಗ್ ನ್ಯೂಸ್
16-04-25 06:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 16: ಷರತ್ತು ಉಲ್ಲಂಘಿಸಿದ ಆರೋಪದಡಿ ಕಿರುತೆರೆ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿರುವ ರಜತ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮತ್ತೋರ್ವ ಆರೋಪಿ, ನಟ ವಿನಯ್ ಗೌಡಗೆ ನ್ಯಾಯಾಲಯ 500 ರೂ. ದಂಡ ವಿಧಿಸಿದೆ. ಇದೇ ವೇಳೆ, ಜಾಮೀನು ಕೋರಿ ರಜತ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತೀರ್ಪು ಆದೇಶವನ್ನು ನ್ಯಾಯಾಧೀಶರು ನಾಳೆಗೆ ಕಾಯ್ದಿರಿಸಿದ್ದಾರೆ.


ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ್ದ ಆರೋಪದಡಿ ರಜತ್ ಹಾಗೂ ವಿನಯ್ ಗೌಡಗೆ ಮಾರ್ಚ್ 25ರಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ಷರತ್ತು ವಿಧಿಸಿತ್ತು. ಆದರೆ ನ್ಯಾಯಾಲಯದ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹಾಜರಾಗದಿರಲು ಸೂಕ್ತ ಕಾರಣ ನೀಡಿ ವಿನಾಯಿತಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ, ರಜತ್ ಕಿಶನ್ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು.
ವಾರೆಂಟ್ನ ಅನ್ವಯ ರಜತ್ ಇಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ರಜತ್ ಕಿಶನ್ ಬಂಧನವಾಗುತ್ತಿದ್ದಂತೆ ಇತ್ತ ವಿನಯ್ ಗೌಡ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
Former Bigg Boss Kannadacontestant Rajath Kishen is reportedly arrested once again today (April 16) by the Basaveshwaranagar police for allegedly violating bail conditions in the controversial "machete reels" case.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am