ಬ್ರೇಕಿಂಗ್ ನ್ಯೂಸ್
16-04-25 06:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 16: ಷರತ್ತು ಉಲ್ಲಂಘಿಸಿದ ಆರೋಪದಡಿ ಕಿರುತೆರೆ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿರುವ ರಜತ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮತ್ತೋರ್ವ ಆರೋಪಿ, ನಟ ವಿನಯ್ ಗೌಡಗೆ ನ್ಯಾಯಾಲಯ 500 ರೂ. ದಂಡ ವಿಧಿಸಿದೆ. ಇದೇ ವೇಳೆ, ಜಾಮೀನು ಕೋರಿ ರಜತ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತೀರ್ಪು ಆದೇಶವನ್ನು ನ್ಯಾಯಾಧೀಶರು ನಾಳೆಗೆ ಕಾಯ್ದಿರಿಸಿದ್ದಾರೆ.


ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ್ದ ಆರೋಪದಡಿ ರಜತ್ ಹಾಗೂ ವಿನಯ್ ಗೌಡಗೆ ಮಾರ್ಚ್ 25ರಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ಷರತ್ತು ವಿಧಿಸಿತ್ತು. ಆದರೆ ನ್ಯಾಯಾಲಯದ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹಾಜರಾಗದಿರಲು ಸೂಕ್ತ ಕಾರಣ ನೀಡಿ ವಿನಾಯಿತಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ, ರಜತ್ ಕಿಶನ್ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು.
ವಾರೆಂಟ್ನ ಅನ್ವಯ ರಜತ್ ಇಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ರಜತ್ ಕಿಶನ್ ಬಂಧನವಾಗುತ್ತಿದ್ದಂತೆ ಇತ್ತ ವಿನಯ್ ಗೌಡ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
Former Bigg Boss Kannadacontestant Rajath Kishen is reportedly arrested once again today (April 16) by the Basaveshwaranagar police for allegedly violating bail conditions in the controversial "machete reels" case.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm