ಬ್ರೇಕಿಂಗ್ ನ್ಯೂಸ್
16-04-25 06:42 pm Bangalore Correspondent ಕರ್ನಾಟಕ
ಬೆಂಗಳೂರು, ಏ 16: ಷರತ್ತು ಉಲ್ಲಂಘಿಸಿದ ಆರೋಪದಡಿ ಕಿರುತೆರೆ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿರುವ ರಜತ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ.
ಮತ್ತೋರ್ವ ಆರೋಪಿ, ನಟ ವಿನಯ್ ಗೌಡಗೆ ನ್ಯಾಯಾಲಯ 500 ರೂ. ದಂಡ ವಿಧಿಸಿದೆ. ಇದೇ ವೇಳೆ, ಜಾಮೀನು ಕೋರಿ ರಜತ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ತೀರ್ಪು ಆದೇಶವನ್ನು ನ್ಯಾಯಾಧೀಶರು ನಾಳೆಗೆ ಕಾಯ್ದಿರಿಸಿದ್ದಾರೆ.
ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿದ್ದ ಆರೋಪದಡಿ ರಜತ್ ಹಾಗೂ ವಿನಯ್ ಗೌಡಗೆ ಮಾರ್ಚ್ 25ರಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಇಬ್ಬರೂ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಿರುವಂತೆ ಷರತ್ತು ವಿಧಿಸಿತ್ತು. ಆದರೆ ನ್ಯಾಯಾಲಯದ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹಾಜರಾಗದಿರಲು ಸೂಕ್ತ ಕಾರಣ ನೀಡಿ ವಿನಾಯಿತಿ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ, ರಜತ್ ಕಿಶನ್ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿತ್ತು.
ವಾರೆಂಟ್ನ ಅನ್ವಯ ರಜತ್ ಇಂದು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ, 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ರಜತ್ ಕಿಶನ್ ಬಂಧನವಾಗುತ್ತಿದ್ದಂತೆ ಇತ್ತ ವಿನಯ್ ಗೌಡ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
Former Bigg Boss Kannadacontestant Rajath Kishen is reportedly arrested once again today (April 16) by the Basaveshwaranagar police for allegedly violating bail conditions in the controversial "machete reels" case.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm