ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm