ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm