ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 07:24 pm
Mangalore Correspondent
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm