ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm