ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm