ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am