ಬ್ರೇಕಿಂಗ್ ನ್ಯೂಸ್
17-04-25 11:41 am Bangalore Correspondent ಕರ್ನಾಟಕ
ಬೆಂಗಳೂರು, ಎ.17 : ಜಾತಿ ಗಣತಿಯಲ್ಲಿ ಗೊಂದಲ ಇದ್ದಂತೆ ತೋರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಹಿಂದೆ 101 ಜಾತಿಗಳು ಇದ್ದವು. ಆದರೆ ಈಗ 180 ಜಾತಿಗಳನ್ನು ಸೇರಿಸಿದ್ದಾರೆ. ಇದು ಹೇಗೆ ಸಾಧ್ಯ ಎಂದು ಚಿತ್ರದುರ್ಗ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಗಾದರೆ ಜಾತಿ ಗಣತಿಯಲ್ಲಿ ಸೇರ್ಪಡೆಗೊಂಡ ಜಾತಿಗಳು ಯಾವುದು, ಯಾರು ಅವರು? ಈ ಗೊಂದಲಗಳನ್ನ ಸರ್ಕಾರ ಸರಿಪಡಿಸಬೇಕು. ಜಾತಿಗಣತಿ ವರದಿಯನ್ನ ಸರ್ಕಾರ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಬೇರೆ ಬೇರೆ ಸಮುದಾಯದವರು ಪರ-ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರಿಗೂ ಅನ್ಯಾಯ ಆಗದಂತೆ ಸಾಮಾಜಿಕ ನ್ಯಾಯ ಸಿಗಬೇಕು. ಇನ್ನೂ ಎಡ-ಬಲದ ಬಗ್ಗೆ ಕೆಲ ಜಿಲ್ಲೆಗಳಲ್ಲಿ ಗೊಂದಲ ಇದೆ. ಆದಿ ಕರ್ನಾಟಕ ಅಂತ ಕೆಲವು ಜಿಲ್ಲೆಗಳಲ್ಲಿ ಬರೆಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಸರ್ಕಾರ ನಾಗಮೋಹನ್ ದಾಸ್ ವರದಿ ಸಲ್ಲಿಕೆ ವೇಳೆ ಜಾತಿ ಗೊಂದಲ ಪರಿಹರಿಸಿ, ಅರ್ಹರಿಗೆ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. 2 ತಿಂಗಳ ಕಾಲಾವಕಾಶ ಕೇಳಿದೆ. ಎಡ-ಬಲ ಸಹೋದರ ಸಮಾನರು, ಹಾಗಾಗಿ ಮೀಸಲಾತಿ ಹಂಚಿಕೆ ವೇಳೆ ಗೊಂದಲ ಬೇಡ ಎಂದು ಮನವಿ ಮಾಡಿದರು.
Renowned social reformer Madara Chennaiyya Swamiji has made an assertive statement regarding the Scheduled Castes list, claiming that 180 new castes have been added alongside the existing 101 recognized categories. This assertion has sparked significant discussions and debates within social, political, and academic circles.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am