ಬ್ರೇಕಿಂಗ್ ನ್ಯೂಸ್
18-04-25 03:38 pm HK News Desk ಕರ್ನಾಟಕ
ತುಮಕೂರು, ಏ 18: ಹಾಡಹಗಲೇ ಮಗಳ ಅಪಹರಣವಾಗಿದ್ದು ಹುಡುಕಿಕೊಡುವಂತೆ ಪೊಲೀಸರ ಬಳಿ ಬಂದರೂ ನ್ಯಾಯ ಸಿಗಲಿಲ್ಲ ಎಂದು ಆರೋಪಿಸಿ ಮಗಳನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಎದುರೇ ಪೋಷಕರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರ ಪೊಲೀಸ್ ಠಾಣೆ ಎದುರು ನಡೆದಿದೆ.
ತಿಪಟೂರು ನಗರದ ಕಂಚಾಘಟ್ಟ ನಿವಾಸಿ ರಂಗಸ್ವಾಮಿ ಎಂಬುವವರ ಕುಟುಂಬದಿಂದ ಈ ಪ್ರತಿಭಟನೆ ನಡೆದಿದೆ.
ಹಿರೆಬಿದರೆ ಗ್ರಾಮದ ಯುವಕನೊಬ್ಬ ಮಗಳನ್ನು ಪ್ರೀತಿಸುತ್ತಿದ್ದ, ಯುವಕನ ತಾಯಿ ಆಟೋದಲ್ಲಿ ಬಂದು ತಮ್ಮ ಮಗಳನ್ನು ಕರೆದೊಯ್ದಿದ್ದಾರೆ ಎಂದು ಪೋಷಕರು ಆರೋಪಿಸಿದ್ದರು. ದೂರು ನೀಡಲು ಬಂದವರಿಗೆ ಸ್ಪಂದಿಸಲಿಲ್ಲ ಎಂಬ ಕಾರಣದಿಂದ ಪೋಷಕರು ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಪೊಲೀಸರ ಸಂಧಾನ - ಪ್ರಕರಣ ಸುಖಾಂತ್ಯ:
ನಂತರ ಅವರನ್ನು ಸಮಾಧಾನ ಪಡಿಸಿದ ಪೊಲೀಸರು ಪ್ರತಿಭಟನೆ ಮುಂದುವರೆಸದಂತೆ ತಡೆದರು. ರಾತ್ರಿ ಪ್ರಿಯಕರನೊಂದಿಗೆ ಠಾಣೆಗೆ ಬಂದ ಯುವತಿ, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾರೆ. ಮಗಳ ಪ್ರೀತಿಗೆ ಪೋಷಕರು ಒಪ್ಪಿದ್ದು, ಎರಡು ಮನೆಯವರಿಂದ ಮದುವೆಗೆ ಒಪ್ಪಿಗೆ ದೊರೆತ ನಂತರ ಪ್ರಕರಣ ಸುಖಾಂತ್ಯ ಕಂಡಿದೆ
In a shocking display of desperation, parents of a young girl who was kidnapped in broad daylight took to the streets outside the Tiptur Police Station. The couple, clad only in their undergarments, expressed their outrage over what they perceive as the local police's failure to act swiftly and effectively following their daughter's abduction.
01-06-25 09:37 pm
Bangalore Correspondent
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
Mangalore Serial Killings, B Y Vijayendra: ಕರ...
31-05-25 09:38 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm