ಬ್ರೇಕಿಂಗ್ ನ್ಯೂಸ್
18-04-25 03:38 pm HK News Desk ಕರ್ನಾಟಕ
ತುಮಕೂರು, ಏ 18: ಹಾಡಹಗಲೇ ಮಗಳ ಅಪಹರಣವಾಗಿದ್ದು ಹುಡುಕಿಕೊಡುವಂತೆ ಪೊಲೀಸರ ಬಳಿ ಬಂದರೂ ನ್ಯಾಯ ಸಿಗಲಿಲ್ಲ ಎಂದು ಆರೋಪಿಸಿ ಮಗಳನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಎದುರೇ ಪೋಷಕರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರ ಪೊಲೀಸ್ ಠಾಣೆ ಎದುರು ನಡೆದಿದೆ.
ತಿಪಟೂರು ನಗರದ ಕಂಚಾಘಟ್ಟ ನಿವಾಸಿ ರಂಗಸ್ವಾಮಿ ಎಂಬುವವರ ಕುಟುಂಬದಿಂದ ಈ ಪ್ರತಿಭಟನೆ ನಡೆದಿದೆ.
ಹಿರೆಬಿದರೆ ಗ್ರಾಮದ ಯುವಕನೊಬ್ಬ ಮಗಳನ್ನು ಪ್ರೀತಿಸುತ್ತಿದ್ದ, ಯುವಕನ ತಾಯಿ ಆಟೋದಲ್ಲಿ ಬಂದು ತಮ್ಮ ಮಗಳನ್ನು ಕರೆದೊಯ್ದಿದ್ದಾರೆ ಎಂದು ಪೋಷಕರು ಆರೋಪಿಸಿದ್ದರು. ದೂರು ನೀಡಲು ಬಂದವರಿಗೆ ಸ್ಪಂದಿಸಲಿಲ್ಲ ಎಂಬ ಕಾರಣದಿಂದ ಪೋಷಕರು ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಪೊಲೀಸರ ಸಂಧಾನ - ಪ್ರಕರಣ ಸುಖಾಂತ್ಯ:
ನಂತರ ಅವರನ್ನು ಸಮಾಧಾನ ಪಡಿಸಿದ ಪೊಲೀಸರು ಪ್ರತಿಭಟನೆ ಮುಂದುವರೆಸದಂತೆ ತಡೆದರು. ರಾತ್ರಿ ಪ್ರಿಯಕರನೊಂದಿಗೆ ಠಾಣೆಗೆ ಬಂದ ಯುವತಿ, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾರೆ. ಮಗಳ ಪ್ರೀತಿಗೆ ಪೋಷಕರು ಒಪ್ಪಿದ್ದು, ಎರಡು ಮನೆಯವರಿಂದ ಮದುವೆಗೆ ಒಪ್ಪಿಗೆ ದೊರೆತ ನಂತರ ಪ್ರಕರಣ ಸುಖಾಂತ್ಯ ಕಂಡಿದೆ
In a shocking display of desperation, parents of a young girl who was kidnapped in broad daylight took to the streets outside the Tiptur Police Station. The couple, clad only in their undergarments, expressed their outrage over what they perceive as the local police's failure to act swiftly and effectively following their daughter's abduction.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am