ಬ್ರೇಕಿಂಗ್ ನ್ಯೂಸ್
18-04-25 03:38 pm HK News Desk ಕರ್ನಾಟಕ
ತುಮಕೂರು, ಏ 18: ಹಾಡಹಗಲೇ ಮಗಳ ಅಪಹರಣವಾಗಿದ್ದು ಹುಡುಕಿಕೊಡುವಂತೆ ಪೊಲೀಸರ ಬಳಿ ಬಂದರೂ ನ್ಯಾಯ ಸಿಗಲಿಲ್ಲ ಎಂದು ಆರೋಪಿಸಿ ಮಗಳನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಎದುರೇ ಪೋಷಕರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರ ಪೊಲೀಸ್ ಠಾಣೆ ಎದುರು ನಡೆದಿದೆ.
ತಿಪಟೂರು ನಗರದ ಕಂಚಾಘಟ್ಟ ನಿವಾಸಿ ರಂಗಸ್ವಾಮಿ ಎಂಬುವವರ ಕುಟುಂಬದಿಂದ ಈ ಪ್ರತಿಭಟನೆ ನಡೆದಿದೆ.
ಹಿರೆಬಿದರೆ ಗ್ರಾಮದ ಯುವಕನೊಬ್ಬ ಮಗಳನ್ನು ಪ್ರೀತಿಸುತ್ತಿದ್ದ, ಯುವಕನ ತಾಯಿ ಆಟೋದಲ್ಲಿ ಬಂದು ತಮ್ಮ ಮಗಳನ್ನು ಕರೆದೊಯ್ದಿದ್ದಾರೆ ಎಂದು ಪೋಷಕರು ಆರೋಪಿಸಿದ್ದರು. ದೂರು ನೀಡಲು ಬಂದವರಿಗೆ ಸ್ಪಂದಿಸಲಿಲ್ಲ ಎಂಬ ಕಾರಣದಿಂದ ಪೋಷಕರು ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಪೊಲೀಸರ ಸಂಧಾನ - ಪ್ರಕರಣ ಸುಖಾಂತ್ಯ:
ನಂತರ ಅವರನ್ನು ಸಮಾಧಾನ ಪಡಿಸಿದ ಪೊಲೀಸರು ಪ್ರತಿಭಟನೆ ಮುಂದುವರೆಸದಂತೆ ತಡೆದರು. ರಾತ್ರಿ ಪ್ರಿಯಕರನೊಂದಿಗೆ ಠಾಣೆಗೆ ಬಂದ ಯುವತಿ, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾರೆ. ಮಗಳ ಪ್ರೀತಿಗೆ ಪೋಷಕರು ಒಪ್ಪಿದ್ದು, ಎರಡು ಮನೆಯವರಿಂದ ಮದುವೆಗೆ ಒಪ್ಪಿಗೆ ದೊರೆತ ನಂತರ ಪ್ರಕರಣ ಸುಖಾಂತ್ಯ ಕಂಡಿದೆ
In a shocking display of desperation, parents of a young girl who was kidnapped in broad daylight took to the streets outside the Tiptur Police Station. The couple, clad only in their undergarments, expressed their outrage over what they perceive as the local police's failure to act swiftly and effectively following their daughter's abduction.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 05:14 pm
Mangalore Correspondent
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm