ಬ್ರೇಕಿಂಗ್ ನ್ಯೂಸ್
19-04-25 12:24 pm HK News Desk ಕರ್ನಾಟಕ
ಶಿವಮೊಗ್ಗ, ಎ.19: ಇಲ್ಲಿನ ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದ ಪ್ರಕರಣ ವಿವಾದಕ್ಕೆ ಕಾರಣವಾಗುತ್ತಲೇ ಇದಕ್ಕೆ ಕಾರಣವಾದ ಇಬ್ಬರು ಹೋಮ್ ಗಾರ್ಡ್ ಗಳನ್ನು ಜಿಲ್ಲಾಡಳಿತ ಅಮಾನತು ಮಾಡಿದೆ. ಬ್ರಾಹ್ಮಣ ಸಂಘದ ದೂರಿನಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ತಪಾಸಣೆ ವೇಳೆ ಒಬ್ಬ ಅಭ್ಯರ್ಥಿ ಜನಿವಾರವನ್ನು ತಾನೇ ತೆಗೆದು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುತ್ತಾನೆ. ಇನ್ನೊಬ್ಬ ಜನಿವಾರ ತೆಗೆಯದೇ ಹೊರಗಡೆ ಕಾಯುತ್ತಿದ್ದ. ಇದನ್ನು ಗಮನಿಸಿ ಕೇಂದ್ರದ ಮೇಲ್ವಿಚಾರಕರು ಸ್ಥಳಕ್ಕೆ ದೌಡಾಯಿಸಿ ಹೋಮ್ ಗಾರ್ಡ್ಗೆ ಬುದ್ಧಿ ಹೇಳುತ್ತಾರೆ. ಬಳಿಕ ಆ ಅಭ್ಯರ್ಥಿಯನ್ನು ಒಳಕ್ಕೆ ಬಿಟ್ಟಿದ್ದಾರೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರ ಹಂತದಲ್ಲಿ ಕರ್ತವ್ಯಲೋಪ ಆಗಿಲ್ಲ. ಹೀಗಾಗಿ, ಜನಿವಾರ ತೆಗೆಯಲು ಸೂಚನೆ ನೀಡಿದ ಇಬ್ಬರು ಹೋಮ್ ಗಾರ್ಡ್ಗಳನ್ನು ಅಮಾನತುಗೊಳಿಸಿದ್ದು, ಇಲಾಖಾ ತನಿಖೆ ಕಾಯ್ದಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಶಿವಮೊಗ್ಗ ಹಾಗೂ ಬೀದರ್ ನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆಗಳು ನಡೆದಿದ್ದವು. ಏ.17ರಂದು ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳು ಸಹಜವಾಗಿ ಅವರ ಜಾತಿಗೆ ತಕ್ಕಂತೆ ಶಿವದಾರ, ಜನಿವಾರ ಧರಿಸಿದ್ದರು. ಆದರೆ, ಪರೀಕ್ಷೆ ಹಾಲ್ ಗೆ ಪ್ರವೇಶಿಸುವ ಮುನ್ನ ಹೋಂ ಗಾರ್ಡ್ ಗಳು ಅಭ್ಯರ್ಥಿಗಳನ್ನು ಚೆಕ್ ಮಾಡುವಾಗ ಕಟ್ಟಿಕೊಂಡಿದ್ದ ತಾಯತ ಅಥವಾ ಯಾವುದೇ ದಾರಗಳನ್ನು ತೆಗೆದು ಹಾಕುವಂತೆ ಸೂಚಿಸಿದ್ದರು. ಅದೇ ವೇಳೆ, ಕೆಲವು ಅಭ್ಯರ್ಥಿಗಳ ಜನಿವಾರಗಳನ್ನೂ ಸಹ ತೆಗೆಯುವಂತೆ ಸೂಚಿಸಿದ್ದು ವಿವಾದಕ್ಕೆ ಕಾರಣವಾಗಿದೆ.
Two home guards deployed at a Common Entrance Test (CET) examination centre in Shivamogga, Karnataka, have been suspended after they allegedly forced two students to remove their janivara (sacred thread) before entering the exam hall. The incident occurred on April 16 at Aadichunchanagiri Independent PU College in Sharavathinagara, sparking outrage from the local Brahmin community and prompting swift action from district authorities.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm