ಬ್ರೇಕಿಂಗ್ ನ್ಯೂಸ್
22-04-25 02:37 pm HK News Desk ಕರ್ನಾಟಕ
ಬೀದರ್, ಎ.22 : ಮೊನ್ನೆ ಒಬ್ಬ ವಿದ್ಯಾರ್ಥಿ ಫೇಲ್ ಮಾಡಿದ್ರೆ ನನ್ ಲವ್ ಮಿಸ್ ಆಗತ್ತೆ, ಪ್ಲೀಸ್ ಪಾಸ್ ಮಾಡಿ ಅಂತ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ವಿದ್ಯಾರ್ಥಿಯ ಸರದಿ. ನನ್ನ ಪಾಸ್ ಮಾಡದೇ ಇದ್ರೆ ಸತ್ತೇ ಹೋಗ್ತೀನಿ ಅಂತ ಶಿಕ್ಷಕರನ್ನೇ ಬ್ಲಾಕ್ಮೇಲ್ ಮಾಡಿದ್ದಾನೆ.
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಬರೆದ ಪತ್ರ ವೈರಲ್ ಆಗಿದ್ದು ಹಿಂದಿ ವಿಷಯದಲ್ಲಿ 80/80 ಅಂಕ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾನೆ. ಹಿಂದಿ ಪತ್ರಿಕೆಯ ಮೌಲ್ಯಮಾಪನದ ವೇಳೆ ವಿದ್ಯಾರ್ಥಿಯ ಬರಹ ಕಂಡುಬಂದಿದೆ.
ಬೀದರ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದ ವೇಳೆ ಈ ವಿಚಿತ್ರ ಬರಹ ಪತ್ತೆಯಾಗಿದ್ದು ಅದರ ಫೋಟೊ ವೈರಲ್ ಆಗಿದೆ. ಹಿಂದಿ ವಿಷಯಕ್ಕೆ 80 ಅಂಕ ನೀಡದಿದ್ರೆ ಸಾಯ್ತೀನಿ. ಪ್ಲೀಸ್ ನನಗೆ 80/80 ಅಂಕ ಕೊಡಿ, ಇಲ್ಲದಿದ್ರೆ ನನ್ನ ಮರ್ಯಾದೆ ಹೋಗುತ್ತೆ. 80 ಅಂಕ ಪಡೆಯದಿದ್ರೆ ನನ್ನ ತಂದೆ, ತಾಯಿ ಹಾಗೂ ಟೀಚರ್ ಅಗೌರವದಿಂದ ನೋಡ್ತಾರೆ. ಅದನ್ನು ಸಹಿಸಿಕೊಳ್ಳಲು ನನಗೆ ಆಗಲ್ಲ, ನಾನು ಸತ್ತು ಹೋಗ್ತೇನಿ.. ಪ್ಲೀಸ್ ಟೀಚರ್ ಎಂದು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮೌಲ್ಯಮಾಪಕರನ್ನು ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾನೆ.
In a shocking incident from Bidar, a student preparing for the SSLC examinations has threatened to commit suicide unless he is awarded full marks in his upcoming assessments. The alarming demand for a total of 80 marks was accompanied by a disturbing warning to teachers and his parents, indicating that they would "face problems" if his demands were not met.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 05:56 pm
Mangalore Correspondent
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm