ಬ್ರೇಕಿಂಗ್ ನ್ಯೂಸ್
22-04-25 02:37 pm HK News Desk ಕರ್ನಾಟಕ
ಬೀದರ್, ಎ.22 : ಮೊನ್ನೆ ಒಬ್ಬ ವಿದ್ಯಾರ್ಥಿ ಫೇಲ್ ಮಾಡಿದ್ರೆ ನನ್ ಲವ್ ಮಿಸ್ ಆಗತ್ತೆ, ಪ್ಲೀಸ್ ಪಾಸ್ ಮಾಡಿ ಅಂತ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ವಿದ್ಯಾರ್ಥಿಯ ಸರದಿ. ನನ್ನ ಪಾಸ್ ಮಾಡದೇ ಇದ್ರೆ ಸತ್ತೇ ಹೋಗ್ತೀನಿ ಅಂತ ಶಿಕ್ಷಕರನ್ನೇ ಬ್ಲಾಕ್ಮೇಲ್ ಮಾಡಿದ್ದಾನೆ.
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಬರೆದ ಪತ್ರ ವೈರಲ್ ಆಗಿದ್ದು ಹಿಂದಿ ವಿಷಯದಲ್ಲಿ 80/80 ಅಂಕ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾನೆ. ಹಿಂದಿ ಪತ್ರಿಕೆಯ ಮೌಲ್ಯಮಾಪನದ ವೇಳೆ ವಿದ್ಯಾರ್ಥಿಯ ಬರಹ ಕಂಡುಬಂದಿದೆ.
ಬೀದರ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದ ವೇಳೆ ಈ ವಿಚಿತ್ರ ಬರಹ ಪತ್ತೆಯಾಗಿದ್ದು ಅದರ ಫೋಟೊ ವೈರಲ್ ಆಗಿದೆ. ಹಿಂದಿ ವಿಷಯಕ್ಕೆ 80 ಅಂಕ ನೀಡದಿದ್ರೆ ಸಾಯ್ತೀನಿ. ಪ್ಲೀಸ್ ನನಗೆ 80/80 ಅಂಕ ಕೊಡಿ, ಇಲ್ಲದಿದ್ರೆ ನನ್ನ ಮರ್ಯಾದೆ ಹೋಗುತ್ತೆ. 80 ಅಂಕ ಪಡೆಯದಿದ್ರೆ ನನ್ನ ತಂದೆ, ತಾಯಿ ಹಾಗೂ ಟೀಚರ್ ಅಗೌರವದಿಂದ ನೋಡ್ತಾರೆ. ಅದನ್ನು ಸಹಿಸಿಕೊಳ್ಳಲು ನನಗೆ ಆಗಲ್ಲ, ನಾನು ಸತ್ತು ಹೋಗ್ತೇನಿ.. ಪ್ಲೀಸ್ ಟೀಚರ್ ಎಂದು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮೌಲ್ಯಮಾಪಕರನ್ನು ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾನೆ.
In a shocking incident from Bidar, a student preparing for the SSLC examinations has threatened to commit suicide unless he is awarded full marks in his upcoming assessments. The alarming demand for a total of 80 marks was accompanied by a disturbing warning to teachers and his parents, indicating that they would "face problems" if his demands were not met.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am