ಬ್ರೇಕಿಂಗ್ ನ್ಯೂಸ್
22-04-25 02:37 pm HK News Desk ಕರ್ನಾಟಕ
ಬೀದರ್, ಎ.22 : ಮೊನ್ನೆ ಒಬ್ಬ ವಿದ್ಯಾರ್ಥಿ ಫೇಲ್ ಮಾಡಿದ್ರೆ ನನ್ ಲವ್ ಮಿಸ್ ಆಗತ್ತೆ, ಪ್ಲೀಸ್ ಪಾಸ್ ಮಾಡಿ ಅಂತ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ವಿದ್ಯಾರ್ಥಿಯ ಸರದಿ. ನನ್ನ ಪಾಸ್ ಮಾಡದೇ ಇದ್ರೆ ಸತ್ತೇ ಹೋಗ್ತೀನಿ ಅಂತ ಶಿಕ್ಷಕರನ್ನೇ ಬ್ಲಾಕ್ಮೇಲ್ ಮಾಡಿದ್ದಾನೆ.
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಬರೆದ ಪತ್ರ ವೈರಲ್ ಆಗಿದ್ದು ಹಿಂದಿ ವಿಷಯದಲ್ಲಿ 80/80 ಅಂಕ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾನೆ. ಹಿಂದಿ ಪತ್ರಿಕೆಯ ಮೌಲ್ಯಮಾಪನದ ವೇಳೆ ವಿದ್ಯಾರ್ಥಿಯ ಬರಹ ಕಂಡುಬಂದಿದೆ.
ಬೀದರ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದ ವೇಳೆ ಈ ವಿಚಿತ್ರ ಬರಹ ಪತ್ತೆಯಾಗಿದ್ದು ಅದರ ಫೋಟೊ ವೈರಲ್ ಆಗಿದೆ. ಹಿಂದಿ ವಿಷಯಕ್ಕೆ 80 ಅಂಕ ನೀಡದಿದ್ರೆ ಸಾಯ್ತೀನಿ. ಪ್ಲೀಸ್ ನನಗೆ 80/80 ಅಂಕ ಕೊಡಿ, ಇಲ್ಲದಿದ್ರೆ ನನ್ನ ಮರ್ಯಾದೆ ಹೋಗುತ್ತೆ. 80 ಅಂಕ ಪಡೆಯದಿದ್ರೆ ನನ್ನ ತಂದೆ, ತಾಯಿ ಹಾಗೂ ಟೀಚರ್ ಅಗೌರವದಿಂದ ನೋಡ್ತಾರೆ. ಅದನ್ನು ಸಹಿಸಿಕೊಳ್ಳಲು ನನಗೆ ಆಗಲ್ಲ, ನಾನು ಸತ್ತು ಹೋಗ್ತೇನಿ.. ಪ್ಲೀಸ್ ಟೀಚರ್ ಎಂದು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮೌಲ್ಯಮಾಪಕರನ್ನು ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾನೆ.
In a shocking incident from Bidar, a student preparing for the SSLC examinations has threatened to commit suicide unless he is awarded full marks in his upcoming assessments. The alarming demand for a total of 80 marks was accompanied by a disturbing warning to teachers and his parents, indicating that they would "face problems" if his demands were not met.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm