ಬ್ರೇಕಿಂಗ್ ನ್ಯೂಸ್
22-04-25 02:37 pm HK News Desk ಕರ್ನಾಟಕ
ಬೀದರ್, ಎ.22 : ಮೊನ್ನೆ ಒಬ್ಬ ವಿದ್ಯಾರ್ಥಿ ಫೇಲ್ ಮಾಡಿದ್ರೆ ನನ್ ಲವ್ ಮಿಸ್ ಆಗತ್ತೆ, ಪ್ಲೀಸ್ ಪಾಸ್ ಮಾಡಿ ಅಂತ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದು ಸುದ್ದಿಯಾಗಿತ್ತು. ಇದೀಗ ಮತ್ತೊಬ್ಬ ವಿದ್ಯಾರ್ಥಿಯ ಸರದಿ. ನನ್ನ ಪಾಸ್ ಮಾಡದೇ ಇದ್ರೆ ಸತ್ತೇ ಹೋಗ್ತೀನಿ ಅಂತ ಶಿಕ್ಷಕರನ್ನೇ ಬ್ಲಾಕ್ಮೇಲ್ ಮಾಡಿದ್ದಾನೆ.
ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಬರೆದ ಪತ್ರ ವೈರಲ್ ಆಗಿದ್ದು ಹಿಂದಿ ವಿಷಯದಲ್ಲಿ 80/80 ಅಂಕ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿಟ್ಟಿದ್ದಾನೆ. ಹಿಂದಿ ಪತ್ರಿಕೆಯ ಮೌಲ್ಯಮಾಪನದ ವೇಳೆ ವಿದ್ಯಾರ್ಥಿಯ ಬರಹ ಕಂಡುಬಂದಿದೆ.
ಬೀದರ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಮೌಲ್ಯಮಾಪನದ ವೇಳೆ ಈ ವಿಚಿತ್ರ ಬರಹ ಪತ್ತೆಯಾಗಿದ್ದು ಅದರ ಫೋಟೊ ವೈರಲ್ ಆಗಿದೆ. ಹಿಂದಿ ವಿಷಯಕ್ಕೆ 80 ಅಂಕ ನೀಡದಿದ್ರೆ ಸಾಯ್ತೀನಿ. ಪ್ಲೀಸ್ ನನಗೆ 80/80 ಅಂಕ ಕೊಡಿ, ಇಲ್ಲದಿದ್ರೆ ನನ್ನ ಮರ್ಯಾದೆ ಹೋಗುತ್ತೆ. 80 ಅಂಕ ಪಡೆಯದಿದ್ರೆ ನನ್ನ ತಂದೆ, ತಾಯಿ ಹಾಗೂ ಟೀಚರ್ ಅಗೌರವದಿಂದ ನೋಡ್ತಾರೆ. ಅದನ್ನು ಸಹಿಸಿಕೊಳ್ಳಲು ನನಗೆ ಆಗಲ್ಲ, ನಾನು ಸತ್ತು ಹೋಗ್ತೇನಿ.. ಪ್ಲೀಸ್ ಟೀಚರ್ ಎಂದು ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದಿಟ್ಟಿದ್ದು ಮೌಲ್ಯಮಾಪಕರನ್ನು ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾನೆ.
In a shocking incident from Bidar, a student preparing for the SSLC examinations has threatened to commit suicide unless he is awarded full marks in his upcoming assessments. The alarming demand for a total of 80 marks was accompanied by a disturbing warning to teachers and his parents, indicating that they would "face problems" if his demands were not met.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm