ಬ್ರೇಕಿಂಗ್ ನ್ಯೂಸ್
23-04-25 01:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ.
ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm