ಬ್ರೇಕಿಂಗ್ ನ್ಯೂಸ್
23-04-25 01:06 pm Bangalore Correspondent ಕರ್ನಾಟಕ
ಬೆಂಗಳೂರು, ಎ.23 : ಸ್ಪೀಕರ್ ಯು.ಟಿ ಖಾದರ್ ಅವರ ಧರ್ಮದ ಹೆಸರೆತ್ತಿ ಆಕ್ಷೇಪ ಸೂಚಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದು, ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಕಾಡುವಂತಾಗಿದೆ.
ಸ್ಪೀಕರ್ ಖಾದರ್ ಇತ್ತೀಚೆಗೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ಅಮಾನತು ಆವೇಶವನ್ನು ಪ್ರಶ್ನಿಸಿ ಖಾಸಗಿ ಚಾನೆಲ್ ಒಂದಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸ್ಪೀಕರ್ ಯುಟಿ ಖಾದರ್ ಅವರ ಧರ್ಮದ ಬಗ್ಗೆ ಆಕ್ಷೇಪ ಎತ್ತಿದ್ದರು. ಹೀಗಾಗಿ ಹರೀಶ್ ಪೂಂಜಾ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ಮಂಡಿಸಲು ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ.
ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ಣ ಸೇರಿ ಕೆಲ ಶಾಸಕರು ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ದೂರು ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರು ಸ್ಪೀಕರ್ ಧರ್ಮದ ವಿಚಾರ ಪ್ರಸ್ತಾಪಿಸಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಲಾಗಿದೆ. ಹಕ್ಕು ಭಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧದ ವಿಚಾರ ಆಗಿರೋದ್ರಿಂದ ಈ ದೂರನ್ನು ಹಕ್ಕು ಭಾದ್ಯತೆ ಸಮಿತಿ ಸಭಾಧ್ಯಕ್ಷ ಯು.ಟಿ ಖಾದರ್ಗೆ ರವಾನೆ ಮಾಡುವ ಸಾಧ್ಯತೆ ಇದೆ. ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸ್ಪೀಕರ್ ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ.
Congress lawmakers, led by Government Chief Whip Ashok Pattan, on Tuesday lodged a breach-of-privilege complaint against BJP’s Belthangady MLA Harish Poonja for allegedly disrespecting Speaker U T Khader.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm